ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

Published : Jun 25, 2024, 05:32 PM ISTUpdated : Jun 25, 2024, 05:40 PM IST


ಹೇಗಿದೆ ಗೊತ್ತಾ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ ಜೈಲು ಜೀವನ..?
ಪಟ್ಟಣಗೆರೆಯ ಪ್ರತಾಪಕ್ಕೆ ಪರಪ್ಪನ ಅಗ್ರಹಾರ ಸೇರಿದ್ದಾನೆ ಕಿಲ್ಲಿಂಗ್ ಸ್ಟಾರ್..!
ಪರಪ್ಪನ ಅಗ್ರಹಾರದಲ್ಲಿ 13 ಮಂದಿ, 4 ಮಂದಿ ತುಮಕೂರು ಜೈಲಿಗೆ ಶಿಫ್ಟ್..!

ಆಕಾಶದಲ್ಲಿ ಹಾರಾಡ್ತಾ ಇದ್ದವವರು ಭೂಮಿಗೆ ಬೀಳಲೇಬೇಕು. ಎಷ್ಟೇ ದೊಡ್ಡವರಾದ್ರೂ ಕಾಲಚಕ್ರದ ಸುಳಿಗೆ ಸಿಲುಕಲೇಬೇಕು. ಈ ಮಾತಿಗೆ ರಾಜ್ಯದಲ್ಲಿ ಸದ್ಯ ಎರಡು ದೊಡ್ಡ ಉದಾಹರಣೆ ನಟ ದರ್ಶನ್ (Darshan) ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಕುಟುಂಬ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್‌ಗೆ ಸುತ್ತಿಕೊಂಡಿರೋದು ಕರ್ಮ. ದರ್ಶನ್ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6106. ರಿಪಬ್ಲಿಕ್ ಆಫ್ ದರ್ಶನ್ ಕೋಟೆಯ ಅಧಿಪತಿಯೀಗ ನಾಲ್ಕು ಗೋಡೆಗಳ ಮಧ್ಯೆ ಬಂಧಿ. ಪರಪ್ಪನ ಅಗ್ರಹಾರ(Parappana Agrahara jail) ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರೋ ಸೆಂಟ್ರಲ್ ಜೈಲ್. ನಟೋರಿಯಸ್ ಕ್ರಿಮಿನಲ್‌ಗಳು, ರೌಡಿಗಳು, ಕೊಲೆಗಾರರು. ಹೀಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದವರ, ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸ್ತಾ ಇರೋರ ವಾಸಸ್ಥಾನ. ನಟ ದರ್ಶನ್ ಈಗ ಅದೇ ಜೈಲಿನಲ್ಲಿದ್ದಾನೆ. ಶನಿವಾರದವರೆಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸ್ ಲಾಕಪ್‌ನಲ್ಲಿದ್ದ ದರ್ಶನ್, ಶನಿವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಕ್ರಿಮಿನಲ್ ಗ್ಯಾಂಗನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more