ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

Published : Jun 25, 2024, 05:32 PM ISTUpdated : Jun 25, 2024, 05:40 PM IST


ಹೇಗಿದೆ ಗೊತ್ತಾ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ ಜೈಲು ಜೀವನ..?
ಪಟ್ಟಣಗೆರೆಯ ಪ್ರತಾಪಕ್ಕೆ ಪರಪ್ಪನ ಅಗ್ರಹಾರ ಸೇರಿದ್ದಾನೆ ಕಿಲ್ಲಿಂಗ್ ಸ್ಟಾರ್..!
ಪರಪ್ಪನ ಅಗ್ರಹಾರದಲ್ಲಿ 13 ಮಂದಿ, 4 ಮಂದಿ ತುಮಕೂರು ಜೈಲಿಗೆ ಶಿಫ್ಟ್..!

ಆಕಾಶದಲ್ಲಿ ಹಾರಾಡ್ತಾ ಇದ್ದವವರು ಭೂಮಿಗೆ ಬೀಳಲೇಬೇಕು. ಎಷ್ಟೇ ದೊಡ್ಡವರಾದ್ರೂ ಕಾಲಚಕ್ರದ ಸುಳಿಗೆ ಸಿಲುಕಲೇಬೇಕು. ಈ ಮಾತಿಗೆ ರಾಜ್ಯದಲ್ಲಿ ಸದ್ಯ ಎರಡು ದೊಡ್ಡ ಉದಾಹರಣೆ ನಟ ದರ್ಶನ್ (Darshan) ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಕುಟುಂಬ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್‌ಗೆ ಸುತ್ತಿಕೊಂಡಿರೋದು ಕರ್ಮ. ದರ್ಶನ್ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6106. ರಿಪಬ್ಲಿಕ್ ಆಫ್ ದರ್ಶನ್ ಕೋಟೆಯ ಅಧಿಪತಿಯೀಗ ನಾಲ್ಕು ಗೋಡೆಗಳ ಮಧ್ಯೆ ಬಂಧಿ. ಪರಪ್ಪನ ಅಗ್ರಹಾರ(Parappana Agrahara jail) ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರೋ ಸೆಂಟ್ರಲ್ ಜೈಲ್. ನಟೋರಿಯಸ್ ಕ್ರಿಮಿನಲ್‌ಗಳು, ರೌಡಿಗಳು, ಕೊಲೆಗಾರರು. ಹೀಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದವರ, ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸ್ತಾ ಇರೋರ ವಾಸಸ್ಥಾನ. ನಟ ದರ್ಶನ್ ಈಗ ಅದೇ ಜೈಲಿನಲ್ಲಿದ್ದಾನೆ. ಶನಿವಾರದವರೆಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸ್ ಲಾಕಪ್‌ನಲ್ಲಿದ್ದ ದರ್ಶನ್, ಶನಿವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಕ್ರಿಮಿನಲ್ ಗ್ಯಾಂಗನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more