ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more