ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more