ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more