ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more