ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more