ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

Published : Apr 17, 2022, 10:36 AM ISTUpdated : Apr 17, 2022, 10:40 AM IST

*  ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದ
*  ಇದೊಂದು ಪೂರ್ವನಿಯೋಜಿತ ಕೃತ್ಯ 
*  ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಕುಲ್ಲು ತೂರಾಟ ನಡೆಸಿದ್ದ ಯುವಕರು
 

ಹುಬ್ಬಳ್ಳಿ(ಏ.17): ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಂದ ಹಿಂಸಾತ್ಮಕ ಪ್ರತಿಭಟನೆ ನಿನ್ನೆ(ಶನಿವಾರ) ನಡೆದಿದೆ. ನಿನ್ನೆ ನಡೆದ ಘಟನೆಯನ್ನ ಗಮನಿಸಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಅನ್ನುವಂತದ್ದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ ಯುವಕರೆಲ್ಲರೂ ಸುಮಾರು 20 ವಯಸ್ಸಿನವರಾಗಿದ್ದಾರೆ ಅಂತ ಸ್ಥಳೀಯರು ಹೇಳಿದ್ದಾರೆ. ಯಾರೂ ಕೂಡ 40-50  ವಯಸ್ಸಿನವರು ಇರಲಿಲ್ಲ, ಎಲ್ಲರೂ ಮುಖಕ್ಕೆ ಕಪ್ಪು ಬಟ್ಟೆಯನ್ನ ಕಟ್ಟಿಕೊಂಡಿದ್ದರು ಅಂತ ತಿಳಿದು ಬಂದಿದೆ. ತಮ್ಮ ಗುರುತು ಸಿಗದಿರಲು ಹೀಗೆ ಮಾಡಿದ್ದಾರೆ. ಹೀಗಾಗಿ ಇದೊಂದು ಇದೊಂದು ಪೂರ್ವನಿಯೋಜಿತ ಕೃತ್ಯ ಅಂತ ಸ್ಪಷ್ಟವಾಗಿ ತಿಳಿದು ಬಂದಿದೆ. 

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more