ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

Published : Dec 16, 2019, 04:14 PM ISTUpdated : Dec 16, 2019, 04:22 PM IST

ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು (ಡಿ.16): ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ನಾನು ನಿಮ್ಮ ಅಭಿಮಾನಿ ಎಂದು ಪೀರಪ್ಪ ಮತ್ತೆ ಹೇಳಿ ಸಿದ್ದರಾಮಯ್ಯ ಕಾಲಿಗೆ ಬಿದ್ದಿದ್ದಾರೆ. ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!...

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!