ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

Published : Dec 16, 2019, 04:14 PM ISTUpdated : Dec 16, 2019, 04:22 PM IST

ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು (ಡಿ.16): ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ನಾನು ನಿಮ್ಮ ಅಭಿಮಾನಿ ಎಂದು ಪೀರಪ್ಪ ಮತ್ತೆ ಹೇಳಿ ಸಿದ್ದರಾಮಯ್ಯ ಕಾಲಿಗೆ ಬಿದ್ದಿದ್ದಾರೆ. ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?