ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

Published : Dec 16, 2019, 04:14 PM ISTUpdated : Dec 16, 2019, 04:22 PM IST

ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು (ಡಿ.16): ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ನಾನು ನಿಮ್ಮ ಅಭಿಮಾನಿ ಎಂದು ಪೀರಪ್ಪ ಮತ್ತೆ ಹೇಳಿ ಸಿದ್ದರಾಮಯ್ಯ ಕಾಲಿಗೆ ಬಿದ್ದಿದ್ದಾರೆ. ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!...

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!