ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

Suvarna News   | Asianet News
Published : Aug 28, 2021, 11:54 AM ISTUpdated : Aug 28, 2021, 12:14 PM IST

* ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ರಸ್ತೆ ಕಾಮಗಾರಿ
* ಹದಗೆಟ್ಟಿರುವ ಹುಬ್ಬಳ್ಳಿಯ ರಸ್ತೆಗಳಿಗೆ ಯಾವಾಗ ದುರಸ್ತಿ ಮಾಡಿಸ್ತೀರಾ ಸ್ವಾಮಿ?
* ರಸ್ತೆಗಳ ಅವ್ಯವಸ್ಥೆಯಿಂದ ಡಸ್ಟ್ ಸಿಟಿಯಾಗಿರುವ ಹುಬ್ಬಳ್ಳಿ 

ಹುಬ್ಬಳ್ಳಿ(ಆ.28): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ನಗರದ ರಸ್ತೆಗಳಿಗೆ ದುರಸ್ತಿ ಕಾರ್ಯ ನಡೆಯುತ್ತಿದೆ. ಹೌದು,  ಸೆ.2 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ಮದುವೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ನಡೆಯುತ್ತಿದೆ. ರಸ್ತೆಯಲ್ಲಿನ ಗುಂಡಿ ಮುಚ್ಚಿ ಅಂತ ಎಷ್ಟೇ ಮನವಿ ಮಾಡಿದ್ರೂ ಅಧಿಕಾರಿಗಳು ಮಾತ್ರ ಸ್ಪಂದಿಸಿರಲಿಲ್ಲ. ಸಚಿವರ ಪುತ್ರಿ ಮದುವೆ ಸಮಾರಂಭದ ಹಿನ್ನೆಲೆ ರಸ್ತೆಗೆ ಕಾಯಕಲ್ಪ ನೀಡಲಾಗುತ್ತಿದೆ. ಹೀಗಾಗಿ ಮಹಾನಗರ ಪಾಲಿಕೆ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 

ಗದಗ: ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!