ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

Suvarna News   | Asianet News
Published : Aug 28, 2021, 11:54 AM ISTUpdated : Aug 28, 2021, 12:14 PM IST

* ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ರಸ್ತೆ ಕಾಮಗಾರಿ
* ಹದಗೆಟ್ಟಿರುವ ಹುಬ್ಬಳ್ಳಿಯ ರಸ್ತೆಗಳಿಗೆ ಯಾವಾಗ ದುರಸ್ತಿ ಮಾಡಿಸ್ತೀರಾ ಸ್ವಾಮಿ?
* ರಸ್ತೆಗಳ ಅವ್ಯವಸ್ಥೆಯಿಂದ ಡಸ್ಟ್ ಸಿಟಿಯಾಗಿರುವ ಹುಬ್ಬಳ್ಳಿ 

ಹುಬ್ಬಳ್ಳಿ(ಆ.28): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ನಗರದ ರಸ್ತೆಗಳಿಗೆ ದುರಸ್ತಿ ಕಾರ್ಯ ನಡೆಯುತ್ತಿದೆ. ಹೌದು,  ಸೆ.2 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ಮದುವೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ನಡೆಯುತ್ತಿದೆ. ರಸ್ತೆಯಲ್ಲಿನ ಗುಂಡಿ ಮುಚ್ಚಿ ಅಂತ ಎಷ್ಟೇ ಮನವಿ ಮಾಡಿದ್ರೂ ಅಧಿಕಾರಿಗಳು ಮಾತ್ರ ಸ್ಪಂದಿಸಿರಲಿಲ್ಲ. ಸಚಿವರ ಪುತ್ರಿ ಮದುವೆ ಸಮಾರಂಭದ ಹಿನ್ನೆಲೆ ರಸ್ತೆಗೆ ಕಾಯಕಲ್ಪ ನೀಡಲಾಗುತ್ತಿದೆ. ಹೀಗಾಗಿ ಮಹಾನಗರ ಪಾಲಿಕೆ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 

ಗದಗ: ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!