ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

Suvarna News   | Asianet News
Published : Aug 28, 2021, 11:54 AM ISTUpdated : Aug 28, 2021, 12:14 PM IST

* ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ರಸ್ತೆ ಕಾಮಗಾರಿ
* ಹದಗೆಟ್ಟಿರುವ ಹುಬ್ಬಳ್ಳಿಯ ರಸ್ತೆಗಳಿಗೆ ಯಾವಾಗ ದುರಸ್ತಿ ಮಾಡಿಸ್ತೀರಾ ಸ್ವಾಮಿ?
* ರಸ್ತೆಗಳ ಅವ್ಯವಸ್ಥೆಯಿಂದ ಡಸ್ಟ್ ಸಿಟಿಯಾಗಿರುವ ಹುಬ್ಬಳ್ಳಿ 

ಹುಬ್ಬಳ್ಳಿ(ಆ.28): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ನಗರದ ರಸ್ತೆಗಳಿಗೆ ದುರಸ್ತಿ ಕಾರ್ಯ ನಡೆಯುತ್ತಿದೆ. ಹೌದು,  ಸೆ.2 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ಮದುವೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ನಡೆಯುತ್ತಿದೆ. ರಸ್ತೆಯಲ್ಲಿನ ಗುಂಡಿ ಮುಚ್ಚಿ ಅಂತ ಎಷ್ಟೇ ಮನವಿ ಮಾಡಿದ್ರೂ ಅಧಿಕಾರಿಗಳು ಮಾತ್ರ ಸ್ಪಂದಿಸಿರಲಿಲ್ಲ. ಸಚಿವರ ಪುತ್ರಿ ಮದುವೆ ಸಮಾರಂಭದ ಹಿನ್ನೆಲೆ ರಸ್ತೆಗೆ ಕಾಯಕಲ್ಪ ನೀಡಲಾಗುತ್ತಿದೆ. ಹೀಗಾಗಿ ಮಹಾನಗರ ಪಾಲಿಕೆ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 

ಗದಗ: ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?