ಟಿವಿ, ಫ್ರಿಡ್ಜ್‌, ಬೈಕ್‌ ಇದ್ರೆ ಬಿಪಿಎಲ್‌ ಕಾರ್ಡ್‌ ರದ್ದು: ಕತ್ತಿ ಹೇಳಿಕೆಗೆ ಜನರ ಆಕ್ರೋಶ

ಟಿವಿ, ಫ್ರಿಡ್ಜ್‌, ಬೈಕ್‌ ಇದ್ರೆ ಬಿಪಿಎಲ್‌ ಕಾರ್ಡ್‌ ರದ್ದು: ಕತ್ತಿ ಹೇಳಿಕೆಗೆ ಜನರ ಆಕ್ರೋಶ

Suvarna News   | Asianet News
Published : Feb 15, 2021, 01:37 PM ISTUpdated : Feb 15, 2021, 02:16 PM IST

ಮನೆಯಲ್ಲಿ ಟಿವಿ, ಫ್ರಿಡ್ಜ್‌, ಬೈಕ್‌ ಇದ್ದರೆ ಬಿಡಿಎಲ್‌ ಕಾರ್ಡ್‌ ರದ್ದು| ಉಮೇಶ ಕತ್ತಿ ಹೇಳಿಕೆ ಅವೈಜ್ಞಾನಿಕ| ಸಾರ್ವಜನಿಕರಿಂದ ವ್ಯಾಪಕ ಟೀಕೆ| 

ಹುಬ್ಬಳ್ಳಿ(ಫೆ.15): ಮನೆಯಲ್ಲಿ ಟಿವಿ, ಫ್ರಿಡ್ಜ್‌, ಬೈಕ್‌ ಇದ್ದರೆ ಬಿಡಿಎಲ್‌ ಕಾರ್ಡ್‌ ರದ್ದಾಗಲಿದೆ ಎಂಬ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿಕೆಗೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬಿಪಿಎಲ್‌ ಕಾರ್ಡ್‌ ಹೊಂದಲಿಕ್ಕೆ ಇರುವ ಮಾನದಂಡಗಳ ಬಗ್ಗೆ ಸಚಿವ ಉಮೇಶ ಕತ್ತಿ ಅವರು ಹೇಳಿದ್ದು, ಅವೈಜ್ಞಾನಿಕವಾಗಿದೆ ಎಂದು ಜನರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. 

ಬಡವರ ಮೇಲೇಕೆ ಸರ್ಕಾರದ ಕಣ್ಣು : ಜಮೀನು ಇಷ್ಟಿದ್ರೂ ರದ್ದಾಗುತ್ತಂತೆ BPL ಕಾರ್ಡ್ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?