ಟಿವಿ, ಫ್ರಿಡ್ಜ್‌, ಬೈಕ್‌ ಇದ್ರೆ ಬಿಪಿಎಲ್‌ ಕಾರ್ಡ್‌ ರದ್ದು: ಕತ್ತಿ ಹೇಳಿಕೆಗೆ ಜನರ ಆಕ್ರೋಶ

ಟಿವಿ, ಫ್ರಿಡ್ಜ್‌, ಬೈಕ್‌ ಇದ್ರೆ ಬಿಪಿಎಲ್‌ ಕಾರ್ಡ್‌ ರದ್ದು: ಕತ್ತಿ ಹೇಳಿಕೆಗೆ ಜನರ ಆಕ್ರೋಶ

Suvarna News   | Asianet News
Published : Feb 15, 2021, 01:37 PM ISTUpdated : Feb 15, 2021, 02:16 PM IST

ಮನೆಯಲ್ಲಿ ಟಿವಿ, ಫ್ರಿಡ್ಜ್‌, ಬೈಕ್‌ ಇದ್ದರೆ ಬಿಡಿಎಲ್‌ ಕಾರ್ಡ್‌ ರದ್ದು| ಉಮೇಶ ಕತ್ತಿ ಹೇಳಿಕೆ ಅವೈಜ್ಞಾನಿಕ| ಸಾರ್ವಜನಿಕರಿಂದ ವ್ಯಾಪಕ ಟೀಕೆ| 

ಹುಬ್ಬಳ್ಳಿ(ಫೆ.15): ಮನೆಯಲ್ಲಿ ಟಿವಿ, ಫ್ರಿಡ್ಜ್‌, ಬೈಕ್‌ ಇದ್ದರೆ ಬಿಡಿಎಲ್‌ ಕಾರ್ಡ್‌ ರದ್ದಾಗಲಿದೆ ಎಂಬ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿಕೆಗೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬಿಪಿಎಲ್‌ ಕಾರ್ಡ್‌ ಹೊಂದಲಿಕ್ಕೆ ಇರುವ ಮಾನದಂಡಗಳ ಬಗ್ಗೆ ಸಚಿವ ಉಮೇಶ ಕತ್ತಿ ಅವರು ಹೇಳಿದ್ದು, ಅವೈಜ್ಞಾನಿಕವಾಗಿದೆ ಎಂದು ಜನರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. 

ಬಡವರ ಮೇಲೇಕೆ ಸರ್ಕಾರದ ಕಣ್ಣು : ಜಮೀನು ಇಷ್ಟಿದ್ರೂ ರದ್ದಾಗುತ್ತಂತೆ BPL ಕಾರ್ಡ್ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!