ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್‌

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್‌

Published : Aug 26, 2022, 07:01 PM IST

ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಹುಬ್ಬಳ್ಳಿ, (ಆಗಸ್ಟ್.26): ಹಿಂದೂಗಳ ಹಬ್ಬಗಳಲ್ಲಿ ಅದ್ದೂರಿ ಹಾಗೂ ಕಲರ್ ಪುಲ್ ಹಬ್ಬ ಅಂದರೆ ಅದು ದೀಪಾವಳಿ ಹಾಗೂ ಗೌರಿ ಗಣೇಶ. ಇದೀಗ ಗಣೇಶ ಹಬ್ಬ ಮತ್ತೆ ಬಂದಿದೆ.ಇದಕ್ಕಾಗಿ ಮಾರುಟ್ಟೆಗೆ ಕಲರ್-ಕಲರ್ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಮೊದಲು, ಈ ವಿಷಯ ನೆನಪಿರಲಿ!

ಮತ್ತೊಂದೆಡೆ ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more