ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್‌

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್‌

Published : Aug 26, 2022, 07:01 PM IST

ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಹುಬ್ಬಳ್ಳಿ, (ಆಗಸ್ಟ್.26): ಹಿಂದೂಗಳ ಹಬ್ಬಗಳಲ್ಲಿ ಅದ್ದೂರಿ ಹಾಗೂ ಕಲರ್ ಪುಲ್ ಹಬ್ಬ ಅಂದರೆ ಅದು ದೀಪಾವಳಿ ಹಾಗೂ ಗೌರಿ ಗಣೇಶ. ಇದೀಗ ಗಣೇಶ ಹಬ್ಬ ಮತ್ತೆ ಬಂದಿದೆ.ಇದಕ್ಕಾಗಿ ಮಾರುಟ್ಟೆಗೆ ಕಲರ್-ಕಲರ್ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಮೊದಲು, ಈ ವಿಷಯ ನೆನಪಿರಲಿ!

ಮತ್ತೊಂದೆಡೆ ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more