Feb 19, 2020, 3:34 PM IST
ಹುಬ್ಬಳ್ಳಿ (ಫೆ.19): ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಇದನ್ನೂ ನೋಡಿ | ಹುಬ್ಬಳ್ಳಿ ದೇಶದ್ರೋಹ ಪ್ರಕರಣ: ಕಾಶ್ಮೀರ ವಿದ್ಯಾರ್ಥಿಗಳು ಮರಳಿ ತವರಿಗೆ
ಪಾಕಿಸ್ತಾನ ಪರ ಜೈಕಾರ ಕೂಗಿ ಬಂಧನಕ್ಕೊಳಗಾಗಿರುವ ಮೂವರು ವಿದ್ಯಾರ್ಥಿಗಳ ಮೇಲೆ ಸೋಮವಾರ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆದಿತ್ತು.
ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್!