ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Suvarna News   | Asianet News
Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ