ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Suvarna News   | Asianet News
Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!