ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Suvarna News   | Asianet News
Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!