ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Suvarna News   | Asianet News
Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?