ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Suvarna News   | Asianet News
Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!