ಅಪರಾಧ ಕೃತ್ಯಗಳು ಹೆಚ್ಚಳ ಹಿನ್ನೆಲೆ: 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್‌ಗೆ!

ಅಪರಾಧ ಕೃತ್ಯಗಳು ಹೆಚ್ಚಳ ಹಿನ್ನೆಲೆ: 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್‌ಗೆ!

Published : Jul 03, 2024, 05:55 PM IST

ಹುಬ್ಬಳ್ಳಿ-ಧಾರವಾಡ ನಗರದ ಒಟ್ಟು 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್‌ಗೆ ಇಳಿದಿದ್ದು, ರೌಡಿಶೀಟರ್‌ ಮನೆಗಳಲ್ಲಿ ತಪಾಸಣೆ, ಬಾರ್ & ರೆಸ್ಟೋರಂಟ್‌ಗಳಿಗೂ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾತ್ರಿಯೀಡಿ ಅವಳಿ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ(Hubli- Dharwad) ನಗರದ ಒಟ್ಟು 248 ಪೊಲೀಸ್ ಅಧಿಕಾರಿಗಳು (Police officers) ಏಕಕಾಲಕ್ಕೆ ಫೀಲ್ಡ್‌ಗೆ ಇಳಿದಿದ್ದರು. ರೌಡಿಶೀಟರ್‌ ಮನೆಗಳಲ್ಲಿ ತಪಾಸಣೆ, ಬಾರ್ & ರೆಸ್ಟೋರಂಟ್‌ಗಳಿಗೂ(Bar & restaurants) ಎಚ್ಚರಿಕೆ ನೀಡಿದ್ದಾರೆ. ಕಾನೂನು ಬಾಹಿರ, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಿರುವಂತೆ ಸೂಚನೆ ನೀಡಲಾಗಿದೆ. ತಡರಾತ್ರಿ ನಗರದಲ್ಲಿ ಸಂಚರಿಸುತ್ತಿದ್ದ 150ಕ್ಕೂ ಹೆಚ್ಚು ವಾಹನಗಳ ತಪಾಸಣೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  8 ತಿಂಗಳ ಹಿಂದೆ ನಾಪತ್ತೆ..ಈಗ ಮರ್ಡರ್..! ಜಮೀನಿನಲ್ಲಿ ಅವನ ಎಲುಬುಗಳು ಪತ್ತೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?