ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more