ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more