ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more