ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more