ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more