ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಗಂಡನಿಗೆ ಪತ್ನಿಯ ಪಟ್ಟು: ಪೊಲೀಸ್ ಠಾಣೆಗೆ ಮುತ್ತಿಗೆ

Published : Nov 16, 2022, 02:29 PM IST

ಹುಬ್ಬಳ್ಳಿಯಲ್ಲಿ‌ ಮತಾಂತರ ವಿವಾದ ಮುನ್ನೆಲೆಗೆ ಬಂದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
 

ಹುಬ್ಬಳ್ಳಿ(ನ.16):ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್‌ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಶಿಕ್ಕಲಗಾರ ಹಿಂದೂ ಮುಖಂಡರು ಮುತ್ತಿಗೆ ಹಾಕಿದ್ದಾರೆ. ಕ್ರಿಶ್ಚಿಯನ್‌'ಗೆ ಮತಾಂತರವಾಗುವಂತೆ ಪತ್ನಿಯು, ಗಂಡನ ಬೆನ್ನು ಬಿದ್ದಿದ್ದಾಳೆ. ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ್ದಾಳೆ. ಪತ್ನಿಯ ಕಾಟಕ್ಕೆ ಬೇಸತ್ತು ಸಮುದಾಯದ ನಾಯಕರ ಮೊರೆ ಹೋಗಿದ್ದಾರೆ ಪತಿ ಸಂಪತ್‌ ಬಗನಿ. ಮತಾಂತರ ವಿಚಾರವಾಗಿ ದಂಪತಿ ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದರು. ಆದರೆ ಪ್ರತಿಬಾರಿಯು ಸಂಧಾನ ಮಾಡಿ ಕಳುಹಿಸಲಾಗುತ್ತಿತ್ತು. ರೌಡಿಶೀಟರ್‌ ಮದನ್‌ ಬುಗುಡಿ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.

ದಂಡಾವತಿ ಯೋಜನೆಗೆ ಮರುಚಾಲನೆ: ಸಿಎಂ ಬೊಮ್ಮಾಯಿ ಭರವಸೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more