ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

Published : Apr 20, 2022, 01:58 PM ISTUpdated : Apr 20, 2022, 02:03 PM IST

 ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಇನ್ನು ಈ ಬೆನ್ನಲ್ಲೆ ಮಾತನಾಡಿರುವ ಮುಸ್ಲಿಂ ಮುಖಂಡ ರಿಯಾಜ್‌ ಅಹ್ಮದ್‌ " ಮಸೀದಿಗಳಲ್ಲಿ ಯಾವುದೇ ರೀತಿ ಪ್ರಚೋದನೆ ನೀಡೋದಿಲ್ಲ, ದ್ವೇಷ ಭಾಷಣ ಮಾಡುವ ಕಾರ್ಯ ನಡೆಯೋದಿಲ್ಲ, ಗಡ್ಡ ಬಿಟ್ಟವರೆಲ್ಲ ಮೌಲ್ವಿಯಾಗಲು ಸಾಧ್ಯವಿಲ್ಲ. ನಮ್ಮ ಮದರಸಾಗಳಲ್ಲಿ, ಮಸೀದಿಗಳಲ್ಲಿ ಇನ್ನೊಬ್ಬರನ್ನು ಗೌರವಿಸಲು ಕಲಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾತನಾಡಿದವರು ಯಾರೋ ವೇಷಧಾರಿಯಾಗಿದ್ದಾರೆ, ಹೊರತು ಮೌಲ್ವಿ ಅಲ್ಲ " ಎಂದು ಹೇಳಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more