ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

Published : Apr 20, 2022, 01:58 PM ISTUpdated : Apr 20, 2022, 02:03 PM IST

 ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಇನ್ನು ಈ ಬೆನ್ನಲ್ಲೆ ಮಾತನಾಡಿರುವ ಮುಸ್ಲಿಂ ಮುಖಂಡ ರಿಯಾಜ್‌ ಅಹ್ಮದ್‌ " ಮಸೀದಿಗಳಲ್ಲಿ ಯಾವುದೇ ರೀತಿ ಪ್ರಚೋದನೆ ನೀಡೋದಿಲ್ಲ, ದ್ವೇಷ ಭಾಷಣ ಮಾಡುವ ಕಾರ್ಯ ನಡೆಯೋದಿಲ್ಲ, ಗಡ್ಡ ಬಿಟ್ಟವರೆಲ್ಲ ಮೌಲ್ವಿಯಾಗಲು ಸಾಧ್ಯವಿಲ್ಲ. ನಮ್ಮ ಮದರಸಾಗಳಲ್ಲಿ, ಮಸೀದಿಗಳಲ್ಲಿ ಇನ್ನೊಬ್ಬರನ್ನು ಗೌರವಿಸಲು ಕಲಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾತನಾಡಿದವರು ಯಾರೋ ವೇಷಧಾರಿಯಾಗಿದ್ದಾರೆ, ಹೊರತು ಮೌಲ್ವಿ ಅಲ್ಲ " ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more