ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

Published : Apr 20, 2022, 01:58 PM ISTUpdated : Apr 20, 2022, 02:03 PM IST

 ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಇನ್ನು ಈ ಬೆನ್ನಲ್ಲೆ ಮಾತನಾಡಿರುವ ಮುಸ್ಲಿಂ ಮುಖಂಡ ರಿಯಾಜ್‌ ಅಹ್ಮದ್‌ " ಮಸೀದಿಗಳಲ್ಲಿ ಯಾವುದೇ ರೀತಿ ಪ್ರಚೋದನೆ ನೀಡೋದಿಲ್ಲ, ದ್ವೇಷ ಭಾಷಣ ಮಾಡುವ ಕಾರ್ಯ ನಡೆಯೋದಿಲ್ಲ, ಗಡ್ಡ ಬಿಟ್ಟವರೆಲ್ಲ ಮೌಲ್ವಿಯಾಗಲು ಸಾಧ್ಯವಿಲ್ಲ. ನಮ್ಮ ಮದರಸಾಗಳಲ್ಲಿ, ಮಸೀದಿಗಳಲ್ಲಿ ಇನ್ನೊಬ್ಬರನ್ನು ಗೌರವಿಸಲು ಕಲಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾತನಾಡಿದವರು ಯಾರೋ ವೇಷಧಾರಿಯಾಗಿದ್ದಾರೆ, ಹೊರತು ಮೌಲ್ವಿ ಅಲ್ಲ " ಎಂದು ಹೇಳಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more