Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Published : Apr 22, 2022, 03:29 PM IST

*ಹುಬ್ಬಳ್ಳಿ ಗಲಭೆಯ ಸ್ಫೋಟಕ ಸತ್ಯ ಬಯಲು 
*ಸ್ಫೋಟಕ ಮಾಹಿತಿ ಬಾಯ್ಬಿಟ್ಟ  ಬಂಧಿತ ವಸೀಮ್
*ಹನುಮಾನ್‌ ಜಯಂತಿಯಂದು ಗಲಬಭೆ ಪ್ಲಾನ್‌
 

ಹುಬ್ಬಳ್ಳಿ (ಏ. 22): ಹಳೆ ಹುಬ್ಬಳ್ಳಿ ಗಲಭೆಯ (Hubballi Riots) ಸತ್ಯ ಬಯಲಾಗಿದ್ದು ಬಂಧಿತ ವಸೀಂ ಪಠಾಣ್‌ ಗಲಭೆ ಕುರಿತು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ರಾಮನವಮಿ ಮುಗಿದ 6 ದಿನ ಬಳಿಕೆ ಗಲಾಟೆ ಮಾಡಲು ವಸೀಂ ಪಠಾಣ್‌ ತಂಡ ಪ್ರೀ ಪ್ಲಾನ್‌ ಮಾಡಿಕೊಂಡಿತ್ತು. ಹಳೇ ಹುಬ್ಬಳ್ಳಿ ಠಾಣೆ ಮುಂದೆ ಜನರನ್ನು ಸೇರಿಸಿದ್ದ ವಸೀಂ ಹನುಮಾನ್‌ ಜಯಂತಿಯ ದಿನವೇ ಧರಣಿ ಹೆಸರಲ್ಲಿ ಗಲಭೆಗೆ ಸಂಚು ರೂಪಿಸಿದ್ದ. ರಾಮನವಮಿಯಂದು ಮಸೀದಿ ಮೇಲೆ ಹಿಂದೂಗಳು ಲೇಸರ್‌ ಲೈಟ್‌ ಬಿಟ್ಟಿದ್ದಾರೆ ಎಂದು ಸಿಟ್ಟಿಗೆದ್ದು ಗಲಭೆಗೆ ಪ್ಲಾನ್‌ ಮಾಡಿ ವಸೀಂ ಯುವಕರನ್ನು ಪ್ರಚೋದಿಸಿದ್ದ. 

ಇದನ್ನೂ ಓದಿ: Hubballi Riot: ಲಾರಿ ಚಾಲಕನಾಗಿದ್ದ ವಸೀಮ್ ಪಠಾಣ್‌ ಆಝಾನ್‌ ಉದ್ಘೋಷಕನಾಗಿದ್ಹೇಗೆ.?

ಹನುಮಾನ್‌ ಜಯಂತಿಯಂದು ದೊಡ್ಡ ಮಟ್ಟದ ಪ್ರತಿಭಟನೆಗೆ ಪ್ಲಾನ್‌ ಮಾಡಿದ್ದ ವಸೀಂ ಯುವಕರನ್ನು ಸೇರಿಸಲು ವಾಟ್ಸಾಪ್‌ ಗ್ರೂಪ್ಸ್‌ ಕ್ರಿಯೇಟ್‌ ಮಾಡಿದ್ದ. ಆದರೇ ಅದೇ ದಿನ ಅಭಿಷೇಕ್‌ ಹಿರೇಮಠ್‌ ವಿವಾದಾತ್ಮಕ ಪೋಸ್ಟ್‌ ಹಾಕಿದ್ದ. ಬಳಿಕ ಪ್ಲಾನ್‌ ಚೇಂಜ್‌ ಮಾಡಿದ್ದ ವಸೀಂ ವಾಟ್ಸಾಪ್‌ ಪೋಸ್ಟ್‌ ನೆಪವಾಗಿಟ್ಟುಕೊಂಡು ಜನರನ್ನು ಸೇರಿಸಿದ್ದ. ದಾಳಿಗೂ ಮುನ್ನ ಯುವಕರ ಬ್ರೇನ್‌ ವಾಶ್‌ ಮಾಡಿ ಇಸ್ಲಾಂ ಧರ್ಮಕ್ಕೆ ಅನ್ಯಾಯವಾದರೆ ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more