Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Published : Apr 22, 2022, 03:29 PM IST

*ಹುಬ್ಬಳ್ಳಿ ಗಲಭೆಯ ಸ್ಫೋಟಕ ಸತ್ಯ ಬಯಲು 
*ಸ್ಫೋಟಕ ಮಾಹಿತಿ ಬಾಯ್ಬಿಟ್ಟ  ಬಂಧಿತ ವಸೀಮ್
*ಹನುಮಾನ್‌ ಜಯಂತಿಯಂದು ಗಲಬಭೆ ಪ್ಲಾನ್‌
 

ಹುಬ್ಬಳ್ಳಿ (ಏ. 22): ಹಳೆ ಹುಬ್ಬಳ್ಳಿ ಗಲಭೆಯ (Hubballi Riots) ಸತ್ಯ ಬಯಲಾಗಿದ್ದು ಬಂಧಿತ ವಸೀಂ ಪಠಾಣ್‌ ಗಲಭೆ ಕುರಿತು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ರಾಮನವಮಿ ಮುಗಿದ 6 ದಿನ ಬಳಿಕೆ ಗಲಾಟೆ ಮಾಡಲು ವಸೀಂ ಪಠಾಣ್‌ ತಂಡ ಪ್ರೀ ಪ್ಲಾನ್‌ ಮಾಡಿಕೊಂಡಿತ್ತು. ಹಳೇ ಹುಬ್ಬಳ್ಳಿ ಠಾಣೆ ಮುಂದೆ ಜನರನ್ನು ಸೇರಿಸಿದ್ದ ವಸೀಂ ಹನುಮಾನ್‌ ಜಯಂತಿಯ ದಿನವೇ ಧರಣಿ ಹೆಸರಲ್ಲಿ ಗಲಭೆಗೆ ಸಂಚು ರೂಪಿಸಿದ್ದ. ರಾಮನವಮಿಯಂದು ಮಸೀದಿ ಮೇಲೆ ಹಿಂದೂಗಳು ಲೇಸರ್‌ ಲೈಟ್‌ ಬಿಟ್ಟಿದ್ದಾರೆ ಎಂದು ಸಿಟ್ಟಿಗೆದ್ದು ಗಲಭೆಗೆ ಪ್ಲಾನ್‌ ಮಾಡಿ ವಸೀಂ ಯುವಕರನ್ನು ಪ್ರಚೋದಿಸಿದ್ದ. 

ಇದನ್ನೂ ಓದಿ: Hubballi Riot: ಲಾರಿ ಚಾಲಕನಾಗಿದ್ದ ವಸೀಮ್ ಪಠಾಣ್‌ ಆಝಾನ್‌ ಉದ್ಘೋಷಕನಾಗಿದ್ಹೇಗೆ.?

ಹನುಮಾನ್‌ ಜಯಂತಿಯಂದು ದೊಡ್ಡ ಮಟ್ಟದ ಪ್ರತಿಭಟನೆಗೆ ಪ್ಲಾನ್‌ ಮಾಡಿದ್ದ ವಸೀಂ ಯುವಕರನ್ನು ಸೇರಿಸಲು ವಾಟ್ಸಾಪ್‌ ಗ್ರೂಪ್ಸ್‌ ಕ್ರಿಯೇಟ್‌ ಮಾಡಿದ್ದ. ಆದರೇ ಅದೇ ದಿನ ಅಭಿಷೇಕ್‌ ಹಿರೇಮಠ್‌ ವಿವಾದಾತ್ಮಕ ಪೋಸ್ಟ್‌ ಹಾಕಿದ್ದ. ಬಳಿಕ ಪ್ಲಾನ್‌ ಚೇಂಜ್‌ ಮಾಡಿದ್ದ ವಸೀಂ ವಾಟ್ಸಾಪ್‌ ಪೋಸ್ಟ್‌ ನೆಪವಾಗಿಟ್ಟುಕೊಂಡು ಜನರನ್ನು ಸೇರಿಸಿದ್ದ. ದಾಳಿಗೂ ಮುನ್ನ ಯುವಕರ ಬ್ರೇನ್‌ ವಾಶ್‌ ಮಾಡಿ ಇಸ್ಲಾಂ ಧರ್ಮಕ್ಕೆ ಅನ್ಯಾಯವಾದರೆ ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more