Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Hubli Riots: ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ವಸೀಮ್ ಪಠಾಣ್‌!

Published : Apr 22, 2022, 03:29 PM IST

*ಹುಬ್ಬಳ್ಳಿ ಗಲಭೆಯ ಸ್ಫೋಟಕ ಸತ್ಯ ಬಯಲು 
*ಸ್ಫೋಟಕ ಮಾಹಿತಿ ಬಾಯ್ಬಿಟ್ಟ  ಬಂಧಿತ ವಸೀಮ್
*ಹನುಮಾನ್‌ ಜಯಂತಿಯಂದು ಗಲಬಭೆ ಪ್ಲಾನ್‌
 

ಹುಬ್ಬಳ್ಳಿ (ಏ. 22): ಹಳೆ ಹುಬ್ಬಳ್ಳಿ ಗಲಭೆಯ (Hubballi Riots) ಸತ್ಯ ಬಯಲಾಗಿದ್ದು ಬಂಧಿತ ವಸೀಂ ಪಠಾಣ್‌ ಗಲಭೆ ಕುರಿತು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ರಾಮನವಮಿ ಮುಗಿದ 6 ದಿನ ಬಳಿಕೆ ಗಲಾಟೆ ಮಾಡಲು ವಸೀಂ ಪಠಾಣ್‌ ತಂಡ ಪ್ರೀ ಪ್ಲಾನ್‌ ಮಾಡಿಕೊಂಡಿತ್ತು. ಹಳೇ ಹುಬ್ಬಳ್ಳಿ ಠಾಣೆ ಮುಂದೆ ಜನರನ್ನು ಸೇರಿಸಿದ್ದ ವಸೀಂ ಹನುಮಾನ್‌ ಜಯಂತಿಯ ದಿನವೇ ಧರಣಿ ಹೆಸರಲ್ಲಿ ಗಲಭೆಗೆ ಸಂಚು ರೂಪಿಸಿದ್ದ. ರಾಮನವಮಿಯಂದು ಮಸೀದಿ ಮೇಲೆ ಹಿಂದೂಗಳು ಲೇಸರ್‌ ಲೈಟ್‌ ಬಿಟ್ಟಿದ್ದಾರೆ ಎಂದು ಸಿಟ್ಟಿಗೆದ್ದು ಗಲಭೆಗೆ ಪ್ಲಾನ್‌ ಮಾಡಿ ವಸೀಂ ಯುವಕರನ್ನು ಪ್ರಚೋದಿಸಿದ್ದ. 

ಇದನ್ನೂ ಓದಿ: Hubballi Riot: ಲಾರಿ ಚಾಲಕನಾಗಿದ್ದ ವಸೀಮ್ ಪಠಾಣ್‌ ಆಝಾನ್‌ ಉದ್ಘೋಷಕನಾಗಿದ್ಹೇಗೆ.?

ಹನುಮಾನ್‌ ಜಯಂತಿಯಂದು ದೊಡ್ಡ ಮಟ್ಟದ ಪ್ರತಿಭಟನೆಗೆ ಪ್ಲಾನ್‌ ಮಾಡಿದ್ದ ವಸೀಂ ಯುವಕರನ್ನು ಸೇರಿಸಲು ವಾಟ್ಸಾಪ್‌ ಗ್ರೂಪ್ಸ್‌ ಕ್ರಿಯೇಟ್‌ ಮಾಡಿದ್ದ. ಆದರೇ ಅದೇ ದಿನ ಅಭಿಷೇಕ್‌ ಹಿರೇಮಠ್‌ ವಿವಾದಾತ್ಮಕ ಪೋಸ್ಟ್‌ ಹಾಕಿದ್ದ. ಬಳಿಕ ಪ್ಲಾನ್‌ ಚೇಂಜ್‌ ಮಾಡಿದ್ದ ವಸೀಂ ವಾಟ್ಸಾಪ್‌ ಪೋಸ್ಟ್‌ ನೆಪವಾಗಿಟ್ಟುಕೊಂಡು ಜನರನ್ನು ಸೇರಿಸಿದ್ದ. ದಾಳಿಗೂ ಮುನ್ನ ಯುವಕರ ಬ್ರೇನ್‌ ವಾಶ್‌ ಮಾಡಿ ಇಸ್ಲಾಂ ಧರ್ಮಕ್ಕೆ ಅನ್ಯಾಯವಾದರೆ ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more