Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Published : Apr 17, 2022, 04:19 PM ISTUpdated : Apr 17, 2022, 04:29 PM IST

ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ

ಹುಬ್ಬಳ್ಳಿ (ಏ. 17): ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ. ಇನ್ನು ಈ ನುಡವೆ ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡ ಮಾರುತಿ ದೊಡ್ಡಮನಿ ಭಾಗಿಯಾಗಿದ್ದಾರೆ. ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ. 

ಇದನ್ನೂ ಓದಿ: ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

"ಪೋಲಿಸರು ನಿಮ್ಮ ಮೈಮುಟ್ಟಲಿ, ನಮ್ಮ ತಾಕತ್ತು ತೋರಿಸೋಣ, ನಮ್ಮ ಹೋರಾಟ ಬೆಂಗಳೂರು ದಿಲ್ಲಿವರೆಗೂ ತಲುಪಬೇಕು, ಪೊಲೀಸರಿಗೆ ಭಯಪಡೋದು ಬೇಡ, ಇದು ಅವರಪ್ಪನ ಜಹಾಗೀರ್‌ ಅಲ್ಲ, ನಾವು ಸುಮ್ಮನೆ ಕೈ ಕಟ್ಟಿ ಕೂರುವುದು ಬೇಡ್"‌ ಎಂದು ಮಾರುತಿ ದೊಡ್ಡಮನಿ  ಹೇಳಿದ್ದಾರೆ. ಇನ್ನು ಗಲಭೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಹಲವರನ್ನು ಬಂಧಿಸಲಾಗಿದೆ,  ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more