Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Published : Apr 17, 2022, 04:19 PM ISTUpdated : Apr 17, 2022, 04:29 PM IST

ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ

ಹುಬ್ಬಳ್ಳಿ (ಏ. 17): ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ. ಇನ್ನು ಈ ನುಡವೆ ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡ ಮಾರುತಿ ದೊಡ್ಡಮನಿ ಭಾಗಿಯಾಗಿದ್ದಾರೆ. ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ. 

ಇದನ್ನೂ ಓದಿ: ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

"ಪೋಲಿಸರು ನಿಮ್ಮ ಮೈಮುಟ್ಟಲಿ, ನಮ್ಮ ತಾಕತ್ತು ತೋರಿಸೋಣ, ನಮ್ಮ ಹೋರಾಟ ಬೆಂಗಳೂರು ದಿಲ್ಲಿವರೆಗೂ ತಲುಪಬೇಕು, ಪೊಲೀಸರಿಗೆ ಭಯಪಡೋದು ಬೇಡ, ಇದು ಅವರಪ್ಪನ ಜಹಾಗೀರ್‌ ಅಲ್ಲ, ನಾವು ಸುಮ್ಮನೆ ಕೈ ಕಟ್ಟಿ ಕೂರುವುದು ಬೇಡ್"‌ ಎಂದು ಮಾರುತಿ ದೊಡ್ಡಮನಿ  ಹೇಳಿದ್ದಾರೆ. ಇನ್ನು ಗಲಭೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಹಲವರನ್ನು ಬಂಧಿಸಲಾಗಿದೆ,  ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more