Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

Published : Apr 17, 2022, 04:19 PM ISTUpdated : Apr 17, 2022, 04:29 PM IST

ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ

ಹುಬ್ಬಳ್ಳಿ (ಏ. 17): ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ. ಇನ್ನು ಈ ನುಡವೆ ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡ ಮಾರುತಿ ದೊಡ್ಡಮನಿ ಭಾಗಿಯಾಗಿದ್ದಾರೆ. ಠಾಣೆ ಎದುರು ಮುಸ್ಲಿಮರ ಪರ ದೊಡ್ಡಮನಿ ಮಾತನಾಡಿದ್ದು ಯಾರೂ ಕೂಡ ಪ್ರತಿಭಟನೆ ಬಿಟ್ಟು ಕದಲದಿರಿ ಎಂದು ಕರೆ ನೀಡಿದ್ದಾರೆ. 

ಇದನ್ನೂ ಓದಿ: ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

"ಪೋಲಿಸರು ನಿಮ್ಮ ಮೈಮುಟ್ಟಲಿ, ನಮ್ಮ ತಾಕತ್ತು ತೋರಿಸೋಣ, ನಮ್ಮ ಹೋರಾಟ ಬೆಂಗಳೂರು ದಿಲ್ಲಿವರೆಗೂ ತಲುಪಬೇಕು, ಪೊಲೀಸರಿಗೆ ಭಯಪಡೋದು ಬೇಡ, ಇದು ಅವರಪ್ಪನ ಜಹಾಗೀರ್‌ ಅಲ್ಲ, ನಾವು ಸುಮ್ಮನೆ ಕೈ ಕಟ್ಟಿ ಕೂರುವುದು ಬೇಡ್"‌ ಎಂದು ಮಾರುತಿ ದೊಡ್ಡಮನಿ  ಹೇಳಿದ್ದಾರೆ. ಇನ್ನು ಗಲಭೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಹಲವರನ್ನು ಬಂಧಿಸಲಾಗಿದೆ,  ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more