Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Published : Apr 17, 2022, 04:39 PM ISTUpdated : Apr 17, 2022, 04:40 PM IST

ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾಧಿಗಳು ಇದ್ದಾರೆ. 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಭೆಗೆ ಸಂಬಂದತಪಟ್ಟಂತೆ ಈವರೆಗೂ 8 ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿದ್ದು ಬಂಧಿತರ ಸಂಖ್ಯೆ ನೂರರ ಗಡಿ ದಾಟಿದೆ. ಇನ್ನು ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾದೀಗಳು ಇದ್ದಾರೆ. ಬಂಧಿತರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಯುತ್ತಿದೆ. ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ.‌

ಇದನ್ನೂ ಓದಿ: Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

ಇನ್ನು ಹುಬ್ಬಳ್ಳಿ ನಗರದಲ್ಲಿ 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದ್ದು ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ  ಹೊರ ಜಿಲ್ಲೆಗಳಿಂದ ಪೊಲೀಸ್‌ ಪಡೆಗಳು ಆಗಮಿಸಿವೆ. ಮತ್ತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more