Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Published : Apr 17, 2022, 04:39 PM ISTUpdated : Apr 17, 2022, 04:40 PM IST

ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾಧಿಗಳು ಇದ್ದಾರೆ. 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಭೆಗೆ ಸಂಬಂದತಪಟ್ಟಂತೆ ಈವರೆಗೂ 8 ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿದ್ದು ಬಂಧಿತರ ಸಂಖ್ಯೆ ನೂರರ ಗಡಿ ದಾಟಿದೆ. ಇನ್ನು ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾದೀಗಳು ಇದ್ದಾರೆ. ಬಂಧಿತರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಯುತ್ತಿದೆ. ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ.‌

ಇದನ್ನೂ ಓದಿ: Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

ಇನ್ನು ಹುಬ್ಬಳ್ಳಿ ನಗರದಲ್ಲಿ 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದ್ದು ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ  ಹೊರ ಜಿಲ್ಲೆಗಳಿಂದ ಪೊಲೀಸ್‌ ಪಡೆಗಳು ಆಗಮಿಸಿವೆ. ಮತ್ತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more