Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Published : Apr 17, 2022, 04:39 PM ISTUpdated : Apr 17, 2022, 04:40 PM IST

ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾಧಿಗಳು ಇದ್ದಾರೆ. 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಭೆಗೆ ಸಂಬಂದತಪಟ್ಟಂತೆ ಈವರೆಗೂ 8 ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿದ್ದು ಬಂಧಿತರ ಸಂಖ್ಯೆ ನೂರರ ಗಡಿ ದಾಟಿದೆ. ಇನ್ನು ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾದೀಗಳು ಇದ್ದಾರೆ. ಬಂಧಿತರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಯುತ್ತಿದೆ. ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ.‌

ಇದನ್ನೂ ಓದಿ: Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

ಇನ್ನು ಹುಬ್ಬಳ್ಳಿ ನಗರದಲ್ಲಿ 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದ್ದು ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ  ಹೊರ ಜಿಲ್ಲೆಗಳಿಂದ ಪೊಲೀಸ್‌ ಪಡೆಗಳು ಆಗಮಿಸಿವೆ. ಮತ್ತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more