Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Hubli Riots: 8 FIR ದಾಖಲು: 3 ಬಾಲಾಪರಾಧಿಗಳು ಸೇರಿ ನೂರರ ಗಡಿ ದಾಟಿದ ಬಂಧಿತರ ಸಂಖ್ಯೆ

Published : Apr 17, 2022, 04:39 PM ISTUpdated : Apr 17, 2022, 04:40 PM IST

ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾಧಿಗಳು ಇದ್ದಾರೆ. 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಭೆಗೆ ಸಂಬಂದತಪಟ್ಟಂತೆ ಈವರೆಗೂ 8 ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿದ್ದು ಬಂಧಿತರ ಸಂಖ್ಯೆ ನೂರರ ಗಡಿ ದಾಟಿದೆ. ಇನ್ನು ಕಲ್ಲು ತೂರಾಟದಲ್ಲಿ ಮಕ್ಕಳು ಭಾಗಿಯಾಗಿದ್ದು ಬಂಧಿತರಲ್ಲಿ ಮೂವರು ಬಾಲಾಪರಾದೀಗಳು ಇದ್ದಾರೆ. ಬಂಧಿತರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಯುತ್ತಿದೆ. ಹುಬ್ಬಳಿ ಹಿಂಸಾಚಾರ ಬಳಿಕ ಖಾಕಿ ಅಲರ್ಟ್‌ ಆಗಿದ್ದು ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 24 ಗಂಟೆ 144 ಸೆಕ್ಷನ್‌ ಜಾರಿಗೆ ಕಮಿಷನರ್‌ ಅದೇಶ ಹೊರಿಡಿಸಿದ್ದಾರೆ.‌

ಇದನ್ನೂ ಓದಿ: Hubli Riots: ಮುಸ್ಲಿಮರ ಪ್ರತಿಭಟನೆಗೆ ದಲಿತ ಮುಖಂಡನ ಸಾಥ್!

ಇನ್ನು ಹುಬ್ಬಳ್ಳಿ ನಗರದಲ್ಲಿ 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದ್ದು ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ  ಹೊರ ಜಿಲ್ಲೆಗಳಿಂದ ಪೊಲೀಸ್‌ ಪಡೆಗಳು ಆಗಮಿಸಿವೆ. ಮತ್ತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more