Hubli Riots: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

Hubli Riots: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

Published : Apr 17, 2022, 11:53 AM ISTUpdated : Apr 17, 2022, 12:12 PM IST

ನನ್ನ ತಮ್ಮನಿಗೆ ನಿನ್ನೆ ರಾತ್ರಿ ನಡೆದ ಗಲಾಟೆ ಬಗ್ಗೆ ಗೊತ್ತೇ ಇಲ್ಲ ಎಂದು ಇಮ್ತಿಯಾಜ್‌ ಅಹ್ಮದ್‌ ಅಕ್ಕ  ಅಳಲು ತೋಡಿಕೊಂಡಿದ್ದಾರೆ 

ಹುಬ್ಬಳ್ಳಿ (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ (Hubballi Riots) ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಈ ಬೆನ್ನಲ್ಲೇ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತರ ಪೋಷಕರು ಪೊಲೀಸ್‌ ಠಾಣೆ ಎದುರು ಹೈಡ್ರಾಮ ನಡೆಸಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹಳೆ ಹುಬ್ಬಳ್ಳಿ ಠಾಣೆ ಬಳಿ ಬಂಧಿತರ ಪೋಷಕರು ಜಮಾವಣೆಗೊಂಡಿದ್ದು "ಗಲಾಟೆಗೆ ಸಂಬಂಧ ಇಲ್ಲದವರನ್ನೂ ಪೊಲೀಸರು ಕರೆ ತಂದಿದ್ದಾರೆ" ಎಂದು ಬಾಂತಿಕಟ್ಟಾ ನಿವಾಸಿ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.  "ನನ್ನ ತಮ್ಮನಿಗೆ ನಿನ್ನೆ ರಾತ್ರಿ ನಡೆದ ಗಲಾಟೆ ಬಗ್ಗೆ ಗೊತ್ತೇ ಇಲ್ಲ, ರಾತ್ರಿ 1 ಗಂಟೆಗೆ ಮನೆಗೆ ಪೊಲೀಸರು ಬಂದು ಕರೆದೊಯ್ದರು, ನನ್ನ ತಮ್ಮನದು ತಪ್ಪಿಲ್ಲ, ತಪ್ಪೇ ಮಾಡಿಲ್ಲ"  ಎಂದು ಇಮ್ತಿಯಾಜ್‌ ಅಹ್ಮದ್‌ ಅಕ್ಕ ಅಳಲು ತೋಡಿಕೊಂಡಿದ್ದಾರೆ 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more