Hubli Riots: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

Hubli Riots: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

Published : Apr 17, 2022, 11:53 AM ISTUpdated : Apr 17, 2022, 12:12 PM IST

ನನ್ನ ತಮ್ಮನಿಗೆ ನಿನ್ನೆ ರಾತ್ರಿ ನಡೆದ ಗಲಾಟೆ ಬಗ್ಗೆ ಗೊತ್ತೇ ಇಲ್ಲ ಎಂದು ಇಮ್ತಿಯಾಜ್‌ ಅಹ್ಮದ್‌ ಅಕ್ಕ  ಅಳಲು ತೋಡಿಕೊಂಡಿದ್ದಾರೆ 

ಹುಬ್ಬಳ್ಳಿ (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ (Hubballi Riots) ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಈ ಬೆನ್ನಲ್ಲೇ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತರ ಪೋಷಕರು ಪೊಲೀಸ್‌ ಠಾಣೆ ಎದುರು ಹೈಡ್ರಾಮ ನಡೆಸಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಹೇಗೆ?

ಹಳೆ ಹುಬ್ಬಳ್ಳಿ ಠಾಣೆ ಬಳಿ ಬಂಧಿತರ ಪೋಷಕರು ಜಮಾವಣೆಗೊಂಡಿದ್ದು "ಗಲಾಟೆಗೆ ಸಂಬಂಧ ಇಲ್ಲದವರನ್ನೂ ಪೊಲೀಸರು ಕರೆ ತಂದಿದ್ದಾರೆ" ಎಂದು ಬಾಂತಿಕಟ್ಟಾ ನಿವಾಸಿ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.  "ನನ್ನ ತಮ್ಮನಿಗೆ ನಿನ್ನೆ ರಾತ್ರಿ ನಡೆದ ಗಲಾಟೆ ಬಗ್ಗೆ ಗೊತ್ತೇ ಇಲ್ಲ, ರಾತ್ರಿ 1 ಗಂಟೆಗೆ ಮನೆಗೆ ಪೊಲೀಸರು ಬಂದು ಕರೆದೊಯ್ದರು, ನನ್ನ ತಮ್ಮನದು ತಪ್ಪಿಲ್ಲ, ತಪ್ಪೇ ಮಾಡಿಲ್ಲ"  ಎಂದು ಇಮ್ತಿಯಾಜ್‌ ಅಹ್ಮದ್‌ ಅಕ್ಕ ಅಳಲು ತೋಡಿಕೊಂಡಿದ್ದಾರೆ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more