3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!