3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!