3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!