3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?